ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಪ್ರಾಂತೀಯ ಮಟ್ಟಕ್ಕೆ ಆಯ್ಕೆ:

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನ್ ಸಂಬಂಧಿತ ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಗಣಿತ - ವಿಜ್ಞಾನ ಮೇಳ, ಸಂಸ್ಕೃತಿ ಮಹೋತ್ಸವವು ವಿವೇಕಾನಂದ ಸೆಂಟ್ರಲ್ ಸ್ಕೂಲ್ ನೆಹರು ನಗರ ಪುತ್ತೂರು ಇಲ್ಲಿ13/08/2026ರಂದು ನಡೆದಿದ್ದು,

ವಿವೇಕಾನಂದ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಪುತ್ತೂರು: ದೇಶಭಕ್ತಿ, ರಾಷ್ಟ್ರಪ್ರೇಮ ಹಾಗೂ ಸ್ವಾತಂತ್ರ್ಯದ ಅಮೃತ ಮೌಲ್ಯಗಳನ್ನು ಸ್ಮರಿಸುವ 80ನೇ ಸ್ವಾತಂತ್ರ್ಯೋತ್ಸವವನ್ನು ವಿವೇಕಾನಂದ ವಿದ್ಯಾಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಸಂಸ್ಥೆಯ ಆವರಣದಲ್ಲಿ ಅತ್ಯಂತ ಸಂಭ್ರಮ, ಶಿಸ್ತು ಹಾಗೂ ವೈಭವದಿಂದ ಆಚರಿಸಲಾಯಿತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಕ್ಷೇತ್ರ ಮಟ್ಟಕ್ಕೆ ಆಯ್ಕೆ.

ವಿದ್ಯಾಭಾರತಿ ಕರ್ನಾಟಕ ಇವರು ಆಯೋಜಿಸಿರುವ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಜುಲೈ 29 ರಿಂದ 31ನೇ ತಾರೀಕು ತನಕ ಕಲಬುರ್ಗಿಯ ಚಂದ್ರಶೇಖರ ಪಾಟೀಲ್ ಕ್ರೀಡಾಂಗಣ ದಲ್ಲಿ ನಡೆಯಿತು.

ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕರಾಟೆ ಪಂದ್ಯಾವಳಿ ಯಶಸ್ವಿ.

ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ 2026–27ನೇ ಸಾಲಿನ ಪುತ್ತೂರು ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ–ಬಾಲಕಿಯರ ಕರಾಟೆ ಪಂದ್ಯಾವಳಿ

ಪುತ್ತೂರು ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ

ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಚೇರಿ ಎವಿಜಿ ಆಂಗ್ಲ ಮಾಧ್ಯಮ ಶಾಲೆ ಬನ್ನೂರು, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದ ಚೆಸ್ ಪಂದ್ಯಾಟ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ

ಅಂತರಾಷ್ಟ್ರೀಯ ಮಾದಕ ವ್ಯಸನ ಮತ್ತು ಕಳ್ಳ ಸಾಗಾಣಿಕೆ ವಿರೋಧಿ ದಿನ 2026ರ ಪ್ರಯುಕ್ತ ಜೂನ್ 30ರಂದು ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ನಡೆದ ನೇರ ಪ್ರಸಾರ ಕಾರ್ಯಕ್ರಮವನ್ನು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ 9ನೇ ತರಗತಿ ವಿದ್ಯಾರ್ಥಿಗಳು ವೀಕ್ಷಿಸಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳಲ್ಲಿ ಬಹುಮಾನಗಳು

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣೆ ಸಮಿತಿ ಹಾಗೂ ಒಕ್ಕಲಿಗ ಗೌಡ ಸೇವಾ ಸಂಘ (ರಿ )ಪುತ್ತೂರು ತಾಲೂಕು ಇದರ ಸಂಯುಕ್ತ ಆಶ್ರಯದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡ ಜಯಂತಿ ದಿನಾಚರಣೆ ಪ್ರಯುಕ್ತ ಶಿಕ್ಷಣ ಇಲಾಖೆಯ ವತಿಯಿಂದ ಹಲವಾರು ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ಸಮೃದ್ಧ್ ಆರ್ ಶೆಟ್ಟಿ INSPIRE Award 2024-25 ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ:

ಭಾರತ ಸರಕಾರದ ಅಧೀನದಲ್ಲಿರುವ ವಿಜ್ಞಾನ ಹಾಗೂ ತಂತ್ರಜ್ಞಾನ ಇಲಾಖೆಯು ಶಾಲಾ-ಕಾಲೇಜುಗಳಲ್ಲಿ ವಿಜ್ಞಾನ ಹಾಗೂ ತಂತ್ರಜ್ಞಾನದ ಪ್ರಗತಿಗೋಸ್ಕರ ಮತ್ತು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಪ್ರಕ್ರಿಯೆಯಲ್ಲಿ ವಿದ್ಯಾಭ್ಯಾಸದೊಂದಿಗೆ ವೈಜ್ಞಾನಿಕ ಆವಿಷ್ಕಾರಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೇರೇಪಿಸಲು ಪ್ರತಿ ವರ್ಷ INSPIRE Award MANAK ಸ್ಪರ್ಧೆಯನ್ನು ಆಯೋಜಿಸಲಾಗುತ್ತದೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ಕ್ಷಮೇತ್ ಜೈನ್ ರಾಜ್ಯ ಸ್ತರೀಯ ಬಾಲ ವೈಜ್ಞಾನಿಕ ಪ್ರದರ್ಶನಿ 2025–26 ಸ್ಪರ್ಧೆಯಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆ:

ಪುತ್ತೂರು: ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ 10ನೇ ತರಗತಿಯ ವಿದ್ಯಾರ್ಥಿ ಕ್ಷಮೇತ್ ಜೈನ್ ಇವನ 'ರಾಜ್ಯ ಸ್ತರೀಯ ಬಾಲ ವೈಜ್ಞಾನಿಕ ಪ್ರದರ್ಶನಿ 2025–26’ ಸ್ಪರ್ಧೆಯಲ್ಲಿ 'ವಿಕಸಿತ ಮತ್ತು ಆತ್ಮನಿರ್ಭರ ಭಾರತಕ್ಕಾಗಿ STEM' ಎಂಬ ಪರಿಕಲ್ಪನೆಯಡಿಯಲ್

ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಲಯನ್ಸ್ ಕ್ವೆಸ್ಟ್ S. F. A ತರಗತಿಗಳ ಉದ್ಘಾಟನಾ ಕಾರ್ಯಕ್ರಮ:

ಪುತ್ತೂರು ಲಯನ್ ಇಂಟರ್ನ್ಯಾಷನಲ್, ಜಿಲ್ಲೆ 317D ಇದರ ಲಯನ್ಸ್ ಕ್ಲಬ್ ಪುತ್ತೂರು, ಕಾವು ಪ್ರಾಯೋಜಕತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ಲಯನ್ಸ್ ಕ್ವೆಸ್ಟ್ S.F.A (Skills For Adolescence) ತರಗತಿಗಳ ಉದ್ಘಾಟನಾ ಕಾರ್ಯಕ್ರಮವು ತೆಂಕಿಲದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜರಗಿತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತಯಂತ್ರದ ಮೂಲಕ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ.

ಶಾಲಾ ಜೀವನದಲ್ಲಿಯೇ ವಿದ್ಯಾರ್ಥಿಗಳಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸುವ ನಿಟ್ಟಿನಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮತಯಂತ್ರದ ಮೂಲಕ ಶಾಲಾ ವಿದ್ಯಾರ್ಥಿ ನಾಯಕರ ಆಯ್ಕೆ ನಡೆಯಿತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದಿಂದ ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆ ಹಾಗೂ ಕಾರ್ಯಾಗಾರ.

ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ದಿನಾಂಕ 11-06-2026 ರಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ವತಿಯಿಂದ ವಿದ್ಯಾರ್ಥಿಗಳಿಗಾಗಿ ಪ್ರಾತ್ಯಕ್ಷಿಕೆ ಹಾಗೂ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಯಿತು.

ಶಿಕ್ಷಣ ಕ್ಷೇತ್ರದ ಸಾಧಕರಿಗೆ ಸನ್ಮಾನ; ಪರಿಸರ ಸಂರಕ್ಷಣೆಯ ಮಹತ್ವದ ಕುರಿತು ಅರಿವು

ವಿವೇಕಾನಂದ ಇಂಗ್ಲೀಷ್ ಮೀಡಿಯಂ ಸ್ಕೂಲ್, ಪುತ್ತೂರು ಇದರ ವತಿಯಿಂದ ವಿಶ್ವ ಪರಿಸರ ದಿನಾಚರಣೆಯ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮೋನಪ್ಪ ಬಿ. ಅವರನ್ನು ಶಾಲಾ ವತಿಯಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.