ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ “ಬಾಲ್ ದಿವಸ್ - ಸ್ವಾಸ್ಥ್ಯ ಸುಧಾ”

ಮಕ್ಕಳ ದಿನಾಚರಣೆಯ ಪ್ರಯುಕ್ತ ದಿನಾಂಕ 14 - 11 2025 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ “ಬಾಲ್ ದಿವಸ್ - ಸ್ವಾಸ್ಥ್ಯ ಸುಧಾ” - ದಿನಪೂರ್ತಿ ವಿಭಿನ್ನ ಕಾರ್ಯಕ್ರಮಗಳು ಬೆಳಗಿನಿಂದ ಸಂಜೆವರೆಗೂ ನಡೆಯಿತು.

ತಾಲೂಕು ಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಗಳು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಪುತ್ತೂರು ತಾಲೂಕು ಮಟ್ಟದ ಜ್ಞಾನರಥ/ ಜ್ಞಾನಪಥ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ಸಮೃಧ್ಧ್ ಆರ್ ಶೆಟ್ಟಿಗೆ ರಾಷ್ಟ್ರೀಯ ಮಟ್ಟದ ಗಣಿತ - ವಿಜ್ಞಾನ ಮೇಳದಲ್ಲಿ ದ್ವಿತೀಯ ಸ್ಥಾನ:

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಂನ ವತಿಯಿಂದ ಆಯೋಜಿಸಲ್ಪಡುವ ಅಖಿಲ ಭಾರತೀಯ ಗಣಿತ- ವಿಜ್ಞಾನ ಮೇಳ 2025-26 ರ ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳು ನವೆಂಬರ್ 13 ರಿಂದ 16ರವರೆಗೆ

ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಹಾಗೂ ಪ್ರಿಯದರ್ಶಿನಿ ಆಂಗ್ಲ ಮಾಧ್ಯಮ ಶಾಲೆ ಬೆಟ್ಟಂಪಾಡಿ ಇದರ ಸಂಯುಕ್ತ ಆಶ್ರಯದಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟವು ದಿನಾಂಕ ನವೆಂಬರ್ 8 ಮತ್ತು 9 ರಂದು ಬೆಟ್ಟಂಪಾಡಿ ಬಿಲ್ವ ಗಿರಿ ಕ್ರೀಡಾಂಗಣದಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ಹಲವು ಪ್ರಶಸ್ತಿಗಳನ್ನು ಪಡೆದಿರುತ್ತಾರೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿದ್ಯಾಭಾರತಿ ರಾಷ್ಟ್ರ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಅಕ್ಟೋಬರ್ 6 ಮತ್ತು 7ರಂದು ಜನಸೇವಾ ವಿದ್ಯಾಕೇಂದ್ರ ಚನ್ನೇನಹಳ್ಳಿ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 2 ವಿದ್ಯಾರ್ಥಿಗಳು ವಿದ್ಯಾಭಾರತಿ ರಾಷ್ಟ್ರ ಮಟ್ಟದ ಎಸ್.ಜಿ.ಎಫ್.ಐ ಕ್ರೀಡಾಕೂಟಕ್ಕೆ ಆಯ್ಕೆ

30 ಅಕ್ಟೋಬರ್ 2025 ರಿಂದ 3 ನವೆಂಬರ್ 2025 ವರೆಗೆ ಮಂಗಳೂರು ಪಬ್ಲಿಕ್ ಶಾಲೆ, ಹಾಸನದಲ್ಲಿ ನಡೆದ ವಿದ್ಯಾಭಾರತಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಸಂಸ್ಥೆಯ ವಿದ್ಯಾರ್ಥಿಗಳು ಅಭೂತಪೂರ್ವ ಸಾಧನೆಗೈದು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಶಾಂತಿವನ ಟ್ರಸ್ಟ್(ರಿ.) ವತಿಯಿಂದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಇಲ್ಲಿ ದಿನಾಂಕ 11-11-2025ನೇ ಮಂಗಳವಾರದಂದು ಶಾಂತಿವನ ಟ್ರಸ್ಟ್(ರಿ.) ವತಿಯಿಂದ ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳನ್ನು ನಡೆಸಲಾಯಿತು.

ಸ್ವಚ್ಛ ಜೀವಜಲದ ಸಂರಕ್ಷಣೆ ನಮ್ಮ ಜವಾಬ್ದಾರಿ - ಡಾ.ಪ್ರಭಾಕರ ಭಟ್ ಕಲ್ಲಡ್ಕ.

ಪಂಚಭೂತಗಳಲ್ಲಿ ಒಂದಾಗಿರುವ ಶುದ್ಧ ಜೀವ ಜಲವನ್ನು ಜಾಗರೂಕತೆಯಿಂದ ಬಳಸುವುದು ಇಂದಿನ ಅವಶ್ಯಕತೆ. ಪರಿಸರದಲ್ಲಿ ಲಭ್ಯವಿರುವ ನೀರನ್ನು ಬಳಸುವಾಗ ಮುಂದಿನ ಪೀಳಿಗೆಯನ್ನು ಗಮನದಲ್ಲಿ ಇರಿಸಬೇಕಾದ್ದು ಇಂದಿನ ಅವಶ್ಯಕತೆಯಾಗಿದೆ

"ಬ್ಯಾಟಲ್ ಆಫ್ ಬೀಟ್ಸ್" ಸಂಗೀತ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ದ್ವಿತೀಯ ಸ್ಥಾನ

ಪುತ್ತೂರು: ಶಾರದಾ ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜು,ಮಂಗಳೂರು ಇವರು ಏರ್ಪಡಿಸಿದ್ದ ರಾಜ್ಯಮಟ್ಟದ ಅಂತರ್ಶಾಲ ಜೆಮಿಂಗ್ ಸ್ಪರ್ಧೆ "ಬ್ಯಾಟಲ್ ಆಫ್ ಬೀಟ್ಸ್" ಸಂಗೀತ ಸ್ಪರ್ಧೆಯು ನವಂಬರ್ 7ರಂದು ನಡೆಯಿತು.

ಸ್ವಾತಂತ್ರ್ಯ ಸೇನಾನಿಗಳ ಜೀವನಾಡಿ ವಂದೇ ಮಾತರಮ್

ಬಂಕಿಮ್ ಚಂದ್ರ ಚಟರ್ಜಿಯವರಿಂದ ನೂರೈವತ್ತು ವರ್ಷಗಳ ಹಿಂದೆ ರಚಿಸಲ್ಪಟ್ಟ ವಂದೇ ಮಾತರಂ ಗೀತೆ ಭಾರತದ ಸ್ವಾತಂತ್ರ್ಯ ಹೋರಾಟಗಾರರ ಉಸಿರಾಗಿತ್ತು. ಈ ಹಾಡನ್ನು ಹಾಡುತ್ತಾ ದೇಶಕ್ಕಾಗಿ ಪ್ರಾಣಾರ್ಪಣೆ

ಜ್ಞಾನ ಸೇತು 2025 ರಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಜ್ಞಾನ ಸೇತು 2025 ಶಾಂತಿಗಾಗಿ ವಿಜ್ಞಾನ ಪರಿಕಲ್ಪನೆಯಡಿಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿಗಳಿಗಾಗಿ ವಿವಿಧ ವಿಜ್ಞಾನ ಸ್ಪರ್ಧೆಗಳನ್ನು ಸೇಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜ್ ವಾಮಂಜೂರು ಮಂಗಳೂರು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

ಪುತ್ತೂರು ವಲಯ ಮಟ್ಟದ ಕ್ರೀಡಾಕೂಟವು ದಿನಾಂಕ 23, ಮತ್ತು 24 ಅಕ್ಟೋಬರ್ 2025 ರಂದು ವಿವೇಕಾನಂದ ಶಾಲಾ ಕ್ರೀಡಾಂಗಣ ತೆಂಕಿಲದಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳು

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಕನಸುಗಳು 2025 ಕಾರ್ಯಕ್ರಮ ದಲ್ಲಿ ಹಲವಾರು ಪ್ರಶಸ್ತಿ

ವಿವೇಕಾನಂದ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಕನಸುಗಳು 2025 ರಾಜ್ಯ ಮಟ್ಟದ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಮಾಹಿತಿ ಕಾರ್ಯಾಗಾರ

ದಿನಾಂಕ 26-06-2025ನೇ ಗುರುವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಾದಕ ವಸ್ತುಗಳ ಮಾದಕ ವಸ್ತುಗಳ ದುಷ್ಪರಿಣಾಮದ ಬಗ್ಗೆ ಜಾಗೃತಿ

ನಾಗರಿಕ ಸೇವಾ ನಮನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ವಿನೂತನ ಕಾರ್ಯಕ್ರಮ

ಸ್ವಾತಂತ್ರ್ಯೋತ್ಸವದ ಮುನ್ನದಿನವಾದ ಆಗಸ್ಟ್ 14ನೇ ಗುರುವಾರ 79ನೇ ಸ್ವಾತಂತ್ರ್ಯೋತ್ಸವದ ಪ್ರಯುಕ್ತ ದೇಶವಾಸಿಗಳ ಸ್ವಾತಂತ್ರ್ಯ

ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಈಜು ಸ್ಪರ್ಧೆಯು ದಿನಾಂಕ 9.8.2025 ರಂದು ಶಕ್ತಿ ವಿದ್ಯಾ ಕೇಂದ್ರ ಮಂಗಳೂರು ಇಲ್ಲಿ ನಡೆದಿದ್ದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ವಿದ್ಯಾರ್ಥಿಗಳಾದ ನಮನ್ ನಾಯಕ್ ಬಿ (ಸಂದೀಪ್ ನಾಯಕ್ ಬಿ ಮತ್ತು ನಮಿತಾ ನಾಯಕ್ ಬಿ ದಂಪತಿ ಅವರ ಪುತ್ರ)100 ಮೀ ಫ್ರೀ ಸ್ಟೈಲ್ ನಲ್ಲಿ ಬೆಳ್ಳಿಯ ಪದಕ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಕರಾಟೆ ಸ್ಪರ್ಧೆಯಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ಸರಸ್ವತಿ ಸಮೂಹ ಸಂಸ್ಥೆಗಳು ಕಡಬ ಇವರ ಸಂಯುಕ್ತ ಆಶ್ರಯದಲ್ಲಿ

ವಿದ್ಯಾಭಾರತಿ ಕರಾಟೆ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ದಕ್ಷಿಣ ಕನ್ನಡದ ವತಿಯಿಂದ ಜಿಲ್ಲಾಮಟ್ಟದ ಕರಾಟೆ ಸ್ಪರ್ಧೆಯು ಶ್ರೀ ಭಾರತಿ ವಿದ್ಯಾಸಂಸ್ಥೆ ಅಲಂಕಾರು ಇದರ ಆಶ್ರಯದಲ್ಲಿ ಶ್ರೀ ಭಾರತಿ ಪ್ರೌಢ ಶಾಲೆಯಲ್ಲಿ

ಪುತ್ತೂರು ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಶಾಲಾ ಶಿಕ್ಷಣ ಇಲಾಖೆ ಹಾಗೂ ವಿದ್ಯಾರಶ್ಮೀ ವಿದ್ಯಾಲಯ, ಸವಣೂರು ಇದರ ಜಂಟಿ ಆಶ್ರಯದಲ್ಲಿ ಪುತ್ತೂರು ತಾಲೂಕು ಮಟ್ಟದ ಚೆಸ್ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಾರ್ಗಿಲ್ ವಿಜಯ್ ದಿವಸ್ ಆಚರಣೆ

"ಹುಟ್ಟಿದ ಪ್ರತಿ ಮಗುವನ್ನು ವೀರ ಯೋಧ ನನ್ನಾಗಿ ಮಾಡುವುದೇ ನಮ್ಮ ಧ್ಯೇಯ ವಾಗಬೇಕು. ಕಾರ್ಗಿಲ್ ದಿನ ಅಂದರೆ ಹುತಾತ್ಮ ಯೋಧರಿಗೆ ನಾವು ಮಾಡುವ ನಮನ ವಾಗಿದೆ"

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ವಿದ್ಯಾರ್ಥಿಗಳಿಗಾಗಿ Robotics ಕಾರ್ಯಗಾರ

ಆಧುನಿಕ ತಂತ್ರಜ್ಞಾನ ಜಗತ್ತಿನಲ್ಲಿ ಬೆಳೆಯುವ ಮಕ್ಕಳಿಗೆ ಕ್ರಿಯಾಶೀಲತೆ ಮತ್ತು ತಾರ್ಕಿಕ ಚಿಂತನೆ ಅನಿವಾರ್ಯ. ಈ ನಿಟ್ಟಿನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದಲ್ಲಿ ‘Hands - on workshop on Robotics’

ಗ್ರಾಮೋತ್ಸವ ಪ್ರಯುಕ್ತ: ಸ್ವಚ್ಛತಾ ಅಭಿಯಾನ

ಪರಮಪೂಜ್ಯ ಶ್ರೀ ಗುರುದೇವಾನಂದ ಸ್ವಾಮೀಜಿಯವರ ಜನ್ಮದಿನೋತ್ಸವ 2025 ರ ಅಂಗವಾಗಿ ಆಗಸ್ಟ್ 3ನೇ ತಾರೀಕು ಆದಿತ್ಯವಾರ ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಪುತ್ತೂರು ಮತ್ತು ಹಲವಾರು ಸಂಘ-ಸಂಸ್ಥೆಗಳ

ರಕ್ಷಾ ಬಂಧನ ತ್ಯಾಗ ದ ಸಂಕೇತ : ಶ್ರೀ ಸುಭಾಶ್ಚಂದ್ರ ಕಳಂಜ

ದಿನಾಂಕ 08: ತಿಥಿಗಳಿಗೆ ಅನುಸಾರವಾಗಿ ಹಬ್ಬಗಳನ್ನು ಆಚರಿಸುವುದು ನಮ್ಮ ದೇಶದ ಸಂಸ್ಕೃತಿ. ಶ್ರಾವಣ ಹುಣ್ಣಿಮೆಯ ಪುಣ್ಯ ದಿನದಂದು ನಾವು ರಕ್ಷಾ ಬಂಧನವನ್ನು ಆಚರಿಸುತ್ತೇವೆ. ವಿವೇಕಾನಂದ ರಂತಹ ಶ್ರೇಷ್ಠ ವ್ಯಕ್ತಿಗಳ ಹೆಸರಲ್ಲಿ

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ತಂಡಕ್ಕೆ ದ್ವಿತೀಯ ಬಹುಮಾನ

ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ಡಾ। ವಿಕ್ರಂ ಸಾರಾಭಾಯಿ ಅವರ ಜನ್ಮದಿನದ ಸ್ಮರಣಾರ್ಥ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಂಗಳೂರು ಮತ್ತು ಕೆನರಾ

ವಿದ್ಯಾಭಾರತಿ ಈಜು ಕ್ರೀಡಾ ಕೂಟ ಸ್ಪರ್ಧೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಷ್ಟ್ರ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ರಾಜ್ಯಮಟ್ಟದ ಮತ್ತು ದಕ್ಷಿಣ ಮಧ್ಯ ಕ್ಷತ್ರಿಯ ಮಟ್ಟದ ಈಜುಸ್ಪರ್ಧೆಯು ದಿನಾಂಕ 22-08-2025 ರಂದು ರಾಷ್ಟ್ರೋತ್ಥಾನ ವಿದ್ಯಾಕೇಂದ್ರ ಬನಶಂಕರಿ ಬೆಂಗಳೂರು

ಪುತ್ತೂರು ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ನಗರ ವಲಯ ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ ಮತ್ತು ಬಾಲಕಿಯರ ಶಟಲ್

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗುರುಪೂರ್ಣಿಮೆಯ ಆಚರಣೆ.

ಗುರುವಿನ ಆದರ್ಶಗಳ ಅನುಸರಣೆಯೇ ಗುರುಪೂರ್ಣಿಮೆಯ ಆಚರಣೆ ಎಂದು ಸಂಸ್ಕೃತ ಶಿಕ್ಷಕಿ ಶ್ರೀಮತಿ ಸವಿತಾ ಹೇಳಿದರು. ಅವರು ವಿವೇಕಾನಂದ ಆಂಗ್ಲ ಆಂಗ್ಲ ಮಾಧ್ಯಮ ಶಾಲಾ ಯಾದವಶ್ರೀ ಸಭಾಂಗಣದಲ್ಲಿ ನಡೆದ ಗುರುಪೂರ್ಣಿಮೆಯ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ವಿದ್ಯಾರ್ಥಿಗಳು ಗಣಿತ - ವಿಜ್ಞಾನ ಮೇಳದಲ್ಲಿ ಕ್ಷೇತ್ರೀಯ ಮಟ್ಟಕ್ಕೆ ಆಯ್ಕೆ

ಅಖಿಲ ಭಾರತೀಯ ವಿದ್ಯಾಭಾರತಿ ಶಿಕ್ಷಾ ಸಂಸ್ಥಾನಂ ನ ವತಿಯಿಂದ ಪ್ರಾಂತ ಮಟ್ಟದ ಗಣಿತ- ವಿಜ್ಞಾನ ಮೇಳ 2025-26, ಸೆಪ್ಟೆಂಬರ್s 5 ರಿಂದ 7ರವರೆಗೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ವಿದ್ಯಾರ್ಥಿಗಳು ಗಣಿತ ವಿಜ್ಞಾನ ಮೇಳದಲ್ಲಿ ಪ್ರಾಂತ ಮಟ್ಟಕ್ಕೆ ಆಯ್ಕೆ

ಅಖಿಲ ಭಾರತೀಯ ವಿದ್ಯಾಭಾರತಿ ಶಿಕ್ಷಾ ಸಂಸ್ಥಾನಂ ನ ದಕ್ಷಿಣ ಕನ್ನಡ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಮಟ್ಟದ ಗಣಿತ-ವಿಜ್ಞಾನ ಮೇಳ 2025-26

ರಾಮಾಯಣ, ಮಹಾಭಾರತ ಕಾವ್ಯಗಳು ಉಳಿದರೆ ನಮ್ಮ ಭಾರತ ದೇಶ ಉಳಿಯುವುದು : ಚಂದ್ರಶೇಖರ ಸುಳ್ಯಪದವು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಕೈ ಬರಹದ ಭಿತ್ತಿ ಪತ್ರ ವಿವೇಕ ರಶ್ಮಿ ಬಿಡುಗಡೆ ಹಾಗೂ ಪಠ್ಯಾಧಾರಿತ ಗಮಕ ವಾಚನ ಕಾರ್ಯಕ್ರಮ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಪದಾಧಿಕಾರಿಗಳ ಆಯ್ಕೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ರಕ್ಷಕ-ಶಿಕ್ಷಕ ಸಂಘದ ಸಭೆಯು ಆಡಳಿತ ಮಂಡಳಿಯ ಅಧ್ಯಕ್ಷರಾದ ಡಾ.ಶಿವಪ್ರಕಾಶ್.ಎಂ, ಅವರ ಅಧ್ಯಕ್ಷತೆಯಲ್ಲಿ ದಿನಾಂಕ 19-08-2025ನೇ ಮಂಗಳವಾರ ನಡೆಯಿತು.

ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ವಿದ್ಯಾರ್ಥಿ

ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆ, ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಮೂಲಕ ಆಯೋಜಿಸಿರುವ ಪುತ್ತೂರು ತಾಲೂಕು ಮಟ್ಟದ ವಿಜ್ಞಾನ ವಿಚಾರಗೋಷ್ಠಿಯು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲದ ವಿದ್ಯಾರ್ಥಿ ಗಣಿತ - ವಿಜ್ಞಾನ ಮೇಳದಲ್ಲಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ವಿದ್ಯಾಭಾರತಿ ಅಖಿಲ ಭಾರತೀಯ ಶಿಕ್ಷಾ ಸಂಸ್ಥಾನಂ ನ ವತಿಯಿಂದ ಆಯೋಜಿಸಲ್ಪಡುವ ಅಖಿಲ ಭಾರತೀಯ ಗಣಿತ-ವಿಜ್ಞಾನ ಮೇಳ 2025-26 ರ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಸ್ಪರ್ಧೆಗಳು ಸೆಪ್ಟೆಂಬರ್ 18 ರಿಂದ 20 ರವರೆಗೆ

ವಿದ್ಯಾಭಾರತಿ ಕ್ರೀಡಾ ಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ.

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಸಪ್ಟೆಂಬರ್ 23 ಮತ್ತು 24ರಂದು ಮಂಗಳೂರಿನ ಮಂಗಳಾ ಸ್ಟೇಡಿಯಂ ನಲ್ಲಿ ನಡೆದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿ ಸಂಸ್ಮರಣೆ.

ದಿನಾಂಕ 02-10-2025 ನೇ ಗುರುವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಾಂಧೀಜಿ ಹಾಗೂ ಶಾಸ್ತ್ರೀಜಿಯವರ ಸಂಸ್ಮರಣೆ ಮಾಡಲಾಯಿತು. ಗಾಂಧೀಜಿ ಹಾಗೂ ಶಾಸ್ತ್ರೀಜಿ ಅವರ ಭಾವಚಿತ್ರಕ್ಕೆ ಶಾಲಾ ಮುಖ್ಯ ಗುರುಗಳಾದ ಶ್ರೀ ಸತೀಶ್ ಕುಮಾರ್

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ದಕ್ಷಿಣ-ಮಧ್ಯ ಕ್ಷೇತ್ರೀಯ ಕ್ರೀಡಾಕೂಟಕ್ಕೆ ಆಯ್ಕೆ

ವಿದ್ಯಾಭಾರತಿ ಕರ್ನಾಟಕ ವತಿಯಿಂದ ಅಕ್ಟೋಬರ್ 3, 4 ಮತ್ತು 5 ರಂದು ಜನಸೇವಾ ವಿದ್ಯಾಕೇಂದ್ರ ಚನ್ನೇನಹಳ್ಳಿ ಬೆಂಗಳೂರು ಇಲ್ಲಿ ನಡೆದ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು

ವಿವೇಕಾನಂದ ಆಂಗ್ ಲಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿದ್ಯಾ ಭಾರತಿ ರಾಷ್ಟ್ರ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆ

ವಿದ್ಯಾ ಭಾರತಿ ಕರ್ನಾಟಕ ವತಿಯಿಂದ ಅಕ್ಟೋಬರ್ 6 ಮತ್ತು 7 ರಂದು ಜನಸೇವಾ ವಿದ್ಯಾಕೇಂದ್ರ ಚನ್ನೇನಹಳ್ಳಿ ಬೆಂಗಳೂರು ಇಲ್ಲಿ ನಡೆದ ವಿದ್ಯಾಭಾರತಿ ದಕ್ಷಿಣ ಮಧ್ಯ ಕ್ಷೇತ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ವಿವೇಕಾನಂದ ಆಂಗ್ಲ

ಪ್ರೌಢಶಾಲಾ ವಿದ್ಯಾರ್ಥಿಗಳ ಜಿಲ್ಲಾಮಟ್ಟದ ವಿಜ್ಞಾನ ವಿಚಾರ ಗೋಷ್ಠಿ ಸ್ಪರ್ಧೆ 2025-26

ಕರ್ನಾಟಕ ಸರಕಾರದ ಶಿಕ್ಷಣ ಇಲಾಖೆ, ಉರ್ದು ಮತ್ತು ಇತರ ಅಲ್ಪಸಂಖ್ಯಾತ ಭಾಷಾ ಶಾಲೆಗಳ ನಿರ್ದೇಶನಾಲಯದ ಮೂಲಕ ಆಯೋಜಿಸಿರುವ ದಕ್ಷಿಣಕನ್ನಡ ಜಿಲ್ಲಾ ಮಟ್ಟದ ವಿಜ್ಞಾನ ವಿಚಾರ ಗೋಷ್ಠಿಯು, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಕೊಡಿಯಾಲ್ಬೈಲ್,

"ಒಂದು ಭೂಮಿ, ಒಂದು ಆರೋಗ್ಯ". ಯೋಗಬಲ್ಲವರಿಗೆ ರೋಗವಿಲ್ಲ.

ದೈಹಿಕ ಹಾಗೂ ಮಾನಸಿಕ ಸ್ವಾಸ್ಥ್ಯವನ್ನು ಉಳಿಸಿಕೊಳ್ಳಲು ಯೋಗಾಭ್ಯಾಸ ಅತ್ಯಂತ ಅವಶ್ಯ ಅವಶ್ಯ ಮಾರ್ಗವಾಗಿದೆ. ಈ ನಿಟ್ಟಿನಲ್ಲಿ "ಒಂದು ಭೂಮಿ, ಒಂದು ಆರೋಗ್ಯ" ಎಂಬ ಧ್ಯೇಯ ವಾಕ್ಯದೊಂದಿಗೆ ವಿವೇಕಾನಂದ ಆಂಗ್ಲ ಮಾಧ್ಯಮ

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವ.

ಸಕಲ ಕಾರ್ಯಗಳಲ್ಲಿ ಯಶಸ್ಸನ್ನು ಸಾಧಿಸಲು ಭಗವದನುಗ್ರಹ ಇರಬೇಕು. ಈ ನಿಟ್ಟಿನಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರಾರಂಭೋತ್ಸವವನ್ನು ಮೇ 30ರಂದು ಗಣಹವನದ ಮೂಲಕ ಆರಂಭಿಸಲಾಯಿತು.