ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಯೋಗಾಸನ ಸ್ಪರ್ಧೆಯು ದಿನಾಂಕ 20-08-2022ರಂದು ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆಯಿತು
  • September, 2022

ಈ ಸ್ಪರ್ಧೆಯ ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ಆತ್ಮಿಕಾ ರೈ, 9ನೇ ತರಗತಿ(ಶ್ರೀ ವಿನೋದ್ ರೈ ಮತ್ತು ಲಕ್ಷ್ಮೀ ಇವರ ಪುತ್ರಿ) ಪ್ರಕೃತಿ, 9ನೇ ತರಗತಿ(ಶ್ರೀ ಪ್ರಮೋದ್ ರೈ ಮತ್ತು ಪ್ರಭಾವತಿ ಇವರ ಪುತ್ರಿ),

ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.
  • September, 2022

ವಿದ್ಯಾಭಾರತಿ ಕರ್ನಾಟಕ, ದ.ಕ.ಜಿಲ್ಲೆ ಹಾಗೂ ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕ ಇದರ ಆಶ್ರಯದಲ್ಲಿ ಆಗಸ್ಟ್ 24ರಂದು ನಡೆದ ಜಿಲ್ಲಾ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ

ವಿದ್ಯಾಭಾರತಿ ಶಟಲ್ ಬಾಡ್‍ಮಿಂಟನ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
  • September, 2022

ವಿದ್ಯಾಭಾರತಿ ಜಿಲ್ಲಾಮಟ್ಟದ ಶಟಲ್ ಬಾಡ್‍ಮಿಂಟನ್ ಪಂದ್ಯಾಟವು ದಿನಾಂಕ 03-09-2022ರಂದು Officer’s Club ಪುತ್ತೂರು ಇಲ್ಲಿ ನಡೆದ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ

ವಿದ್ಯಾ ಭಾರತೀ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ
  • September, 2022

ದಿನಾಂಕ 03 .09 .2022 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಪುತ್ತೂರು ಇದರ ಆಶ್ರಯದಲ್ಲಿ ಆಫೀಸರ್ಸ್ ಕ್ಲಬ್ ದರ್ಬೆ ಪುತ್ತೂರು ಇಲ್ಲಿ ವಿದ್ಯಾ ಭಾರತೀ ಜಿಲ್ಲಾ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟವು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ ವಿದ್ಯಾರ್ಥಿ ಅನ್ವಿತ್.ಎನ್ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ಜಿಲ್ಲಾಮಟ್ಟಕ್ಕೆ ಆಯ್ಕೆ
  • September, 2022

ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸಂತ ವಿಕ್ಟರ್ಸ್ ಬಾಲಿಕಾ ಪ್ರೌಢಶಾಲೆ, ಪುತ್ತೂರು ಇವರ ಸಂಯುಕ್ತ ಆಶ್ರಯದಲ್ಲಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ ವಿದ್ಯಾರ್ಥಿ ಅನ್ವಿತ್.ಎನ್ ವಿಜ್ಞಾನ ವಿಚಾರಗೋಷ್ಠಿ ಸ್ಪರ್ಧೆಯಲ್ಲಿ ವಿಭಾಗೀಯ ಮಟ್ಟಕ್ಕೆ ಆಯ್ಕೆ
  • September, 2022

ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಡಯಟ್, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ

ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ
  • September, 2022

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು, ಬೆಂಗಳೂರು ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ದ.ಕ. ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ

ವೃತ್ತ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ದ್ವಿತೀಯ ಸಮಗ್ರ ಪ್ರಶಸ್ತಿಯೊಂದಿಗೆ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ
  • September, 2022

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ, ಕ್ಷೇತ್ರ ಸಂಪನ್ಮೂಲ ಕೇಂದ್ರ, ಪುತ್ತೂರು ಇವರ ವತಿಯಿಂದ ಸುಬೋಧ ಪ್ರೌಢ ಶಾಲೆ, ಪಾಣಾಜೆ ಇಲ್ಲಿ ನಡೆದ ಪುತ್ತೂರು ವೃತ್ತ ಮಟ್ಟದ

ಪುತ್ತೂರು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ
  • September, 2022

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುದ್ಮಾರು ಇದರ ಆಶ್ರಯದಲ್ಲಿ

ಪುತ್ತೂರು ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ
  • September, 2022

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಮೊರಾಜಿ ದೇಸಾಯಿ ಶಾಲೆ, ಬಲ್ನಾಡು ಇದರ ಆಶ್ರಯದಲ್ಲಿ ಸೆಪ್ಟೆಂಬರ್ 9ರಂದು ನಡೆದ ಪುತ್ತೂರು ವಲಯ ಮಟ್ಟದ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ ವಿದ್ಯಾರ್ಥಿ ಅನ್ವಿತ್ ಎನ್ ವಿಭಾಗೀಯ ಮಟ್ಟದ ಗ್ರಾಮೀಣ ಐ.ಟಿ.ಕ್ವಿಜ್ ಗೆ ಆಯ್ಕೆ
  • September, 2022

ಕರ್ನಾಟಕ ರಾಜ್ಯ ಸರಕಾರ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ) ಮಂಗಳೂರು, ಇದರ ಸಹಯೋಗದಲ್ಲಿ ದಿನಾಂಕ 07.09.2022ರಂದು ಜಿಲ್ಲಾ ಮಟ್ಟದ ಗ್ರಾಮೀಣ

ಜಿಲ್ಲಾ ಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಗೆ ದ್ವಿತೀಯ ಸ್ಥಾನ
  • September, 2022

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ದಕ್ಷಿಣ ಕನ್ನಡ ಜಿಲ್ಲಾ ಸಂಸ್ಥೆ ಆಯೋಜಿಸಿದ ಜಿಲ್ಲಾಮಟ್ಟದ ದೇಶಭಕ್ತಿ ಗೀತಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ

ದೇಶಭಕ್ತಿ ಗೀತ ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ಹಾಗೂ ಸ್ಕೌಟ್ಸ್ ಜಿಲ್ಲಾ ಮಟ್ಟಕ್ಕೆ ಆಯ್ಕೆ
  • September, 2022

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಪುತ್ತೂರು ಸ್ಥಳೀಯ ಸಂಸ್ಥೆ ಆಯೋಜಸಿದ ಸ್ಥಳೀಯ ಮಟ್ಟದ ಗೀತ ಗಾಯನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಕಬ್ ರಿತ್ವಿಕ್ ಆರ್ ರೈ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ವಿವೇಕಾನಂದ ಇಂಟರ‍್ಯಾಕ್ಟ್ ಕ್ಲಬ್ ಪುತ್ತೂರು ಪೂರ್ವ ಇದರ ಪದಗ್ರಹಣ ಸಮಾರಂಭ
  • August, 2022

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ ಇಲ್ಲಿ ವಿವೇಕಾನಂದ ಇಂಟರ‍್ಯಾಕ್ಟ್ ಕ್ಲಬ್ ಪುತ್ತೂರು ಪೂರ್ವ ಇದರ ಪದಗ್ರಹಣ ಸಮಾರಂಭವು ದಿನಾಂಕ 03-08-2022ರಂದು ಶಾಲಾ ಸಭಾಂಗಣದಲ್ಲಿ ನಡೆಯಿತು.

ಪುತ್ತೂರು ಕ್ಲಸ್ಟರ್ಮಟ್ಟದ ಪ್ರತಿಭಾ ಕಾರಂಜಿ-ಮಕ್ಕಳ ಹಬ್ಬ
  • August, 2022

“ತೆಂಕಿಲ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಕಿರಿಯ ಪ್ರಾಥಮಿಕ ಮತ್ತು ಹಿರಿಯರ ಪ್ರಾಥಮಿಕ ವಿಭಾಗದ ಸಮಗ್ರ ಪ್ರಥಮ ಪ್ರಶಸ್ತಿ”

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳಿಂದ ವಿಶಿಷ್ಟ ಪ್ರಯತ್ನ - ಆಜಾದಿಕಾ ಅಮೃತ ಮಹೋತ್ಸವ ಪ್ರಯುಕ್ತ 75 ರಾಷ್ಟ್ರನಾಯಕರ ಸಂಗ್ರಹಿತ ಲೇಖನಗಳು
  • August, 2022

ಸಮಯದ ಸದುಪಯೋಗವನ್ನು ಸಮರ್ಪಕವಾಗಿ ಮಾಡಿ ಕೊಂಡಲ್ಲಿ ಜ್ಞಾನವನ್ನು ಸ್ಪಲ್ಪ ಮಟ್ಟಿಗಾದರೂ ವೃದ್ಧಿಸಿಕೊಳ್ಳಬಹುದು

ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆ
  • August, 2022

ವಿವೇಕಾನಂದ ಶಿಶು ಮಂದಿರ ಪುತ್ತೂರು, ವಿಶ್ವ ಹಿಂದೂ ಪರಿಷತ್ ಪುತ್ತೂರು ಇದರ ಸಹಯೋಗದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಅಭಿಜಿತ್. ಕೆ.ಆರ್ -ಶಂಖನಾದದಲ್ಲಿ ಪ್ರಥಮ,

India Book of Records ನಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ಎಲ್.ಕೆ.ಜಿ ವಿದ್ಯಾರ್ಥಿನಿ ಅನ್ವಿಕಾ ಪ್ರಭುವಿನ ದಾಖಲೆ
  • August, 2022

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿನ ಎಲ್.ಕೆ.ಜಿ ವಿದ್ಯಾರ್ಥಿನಿ ಅನ್ವಿಕಾ ಪ್ರಭುಳ ಹೆಸರು India Book of Records ನಲ್ಲಿ ದಾಖಲಾಗಿದೆ.

ವಿವೇಕಾನಂದ ವಿದ್ಯಾಸಂಸ್ಥೆಗಳು, ತೆಂಕಿಲ ಇಲ್ಲಿ 76ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ
  • August, 2022

ಸ್ವಾತಂತ್ರ್ಯ 75ನೇ ಅಮೃತ ಮಹೋತ್ಸವದ ಈ ಸುಸಂದರ್ಭದಲ್ಲಿ ದೇಶ ಸೇವೆಗೆ ಬದ್ಧರಾಗಿ ದೇಶದ ಸ್ವಾತಂತ್ರ್ಯ ವನ್ನು ಉಳಿಸಿ ಬೆಳೆಸೋಣ ಎಂದು ಭಾರತೀಯ ಸೇನೆಯ ನಿವೃತ್ತ ಸೈನಿಕರಾದ ಶ್ರೀ ಕುಮಾರ್.ಕೆ.ಎ ಇವರು ಹೇಳಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದ ಧನ್ವಿತ್.ಕೆ, ಪ್ರತೀಕ್ಷ ಆಳ್ವ ಮತ್ತು ಮಹಿನ್.ಪಿ.ಆರ್ ರಾಜ್ಯಮಟ್ಟಕ್ಕೆ ಆಯ್ಕೆ
  • August, 2022

ದ.ಕ.ಜಿ.ಪಂ.ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕರ ಕಛೇರಿ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ,

ಸಂಸ್ಕಾರ ಭಾರತಿ, ಪುತ್ತೂರು ಜಿಲ್ಲೆ ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ "ಆಜ್ಹಾದಿ ಕಾ ಅಮೃತ್ ಮಹೋತ್ಸವ್"
  • August, 2022

ಸಂಸ್ಕಾರ ಭಾರತಿ, ಪುತ್ತೂರು ಜಿಲ್ಲೆ ಇದರ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವ "ಆಜ್ಹಾದಿ ಕಾ ಅಮೃತ್ ಮಹೋತ್ಸವ್" ಅಂಗವಾಗಿ ನರೇಂದ್ರ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ,ತೆಂಕಿಲ ಇಲ್ಲಿನ ವಿದ್ಯಾರ್ಥಿಗಳು ಕರಾಟೆ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ
  • August, 2022

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆ ಪುತ್ತೂರು ಇದರ ಆಶ್ರಯದಲ್ಲಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ 3 ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆ
  • August, 2022

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಹಾಗೂ ರಾಜರಾಜೇಶ್ವರಿ ಪ್ರೌಢ ಶಾಲೆ, ಪೊಳಲಿ ಇಲ್ಲಿ ದಿನಾಂಕ 30-07-2022ರಂದು ನಡೆದ ಪ್ರಾಥಮಿಕ

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ವಿದ್ಯಾಭಾರತಿ ಈಜು ಸ್ಪರ್ಧೆಯಲ್ಲಿ ಕ್ಷೇತ್ರಿಯ ಮಟ್ಟಕ್ಕೆ ಆಯ್ಕೆ
  • August, 2022

ವಿದ್ಯಾಭಾರತಿ ಜಿಲ್ಲಾ ಮಟ್ಟದ ಈಜು ಮಟ್ಟದ ಸ್ಪರ್ಧೆಯು ದಿನಾಂಕ: 08-08-2022ರಂದು ಶಕ್ತಿ ವಸತಿಯುತ ಶಾಲೆ ಮಂಗಳೂರು ಇಲ್ಲಿ ನಡೆಯಿತು.

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ರಕ್ಷಾ ಬಂಧನ ಆಚರಣೆ
  • August, 2022

ಆಧ್ಯಾತ್ಮಿಕ ವಿಚಾರಗಳನ್ನು ಇಡೀ ಪ್ರಪಂಚಕ್ಕೆ ಪ್ರಸಾರ ಮಾಡಿದಾಗ ಭಾರತ ವಿಶ್ವಗುರುವಾಗುವುದರಲ್ಲಿ ಎರಡು ಮಾತಿಲ್ಲ ಎಂದು ಪುತ್ತೂರು ಜಿಲ್ಲಾ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಡಾ. ಕೃಷ್ಣ ಪ್ರಸನ್ನ ಹೇಳಿದರು.

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಮಕ್ಕಳಿಂದ -"ಕೃಷಿಯತ್ತ ವಿದ್ಯಾರ್ಥಿಗಳ ಚಿತ್ತ"
  • 05, August, 2022

ನಮ್ಮ ದೇಶಾದ್ಯಂತ ಆಜ್ಹಾದಿ ಕಾ ಅಮೃತ್ ಮಹೋತ್ಸವ್ ಆಚರಣೆ ನಡೆಯುತ್ತಿರುವ ಈ ವಿಶೇಷ ಸಂದರ್ಭದಲ್ಲಿ, ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು, ಶಾಲಾ ಮಂತ್ರಿಮಂಡಲದ ರಚನೆ
  • July, 2022

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2022-23ನೇ ಸಾಲಿನ ಪ್ರೌಢ ಶಾಲಾ ವಿಭಾಗದ ಮಂತ್ರಿಮಂಡಲವನ್ನು ಜೂನ್ 2ರಂದು ಚುನಾವಣೆಯ ಮೂಲಕ ಆಯ್ಕೆ ಮಾಡಲಾಯಿತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕನಗರ, ತೆಂಕಿಲದಲ್ಲಿ ಕೇಸರಿ ದಿನ ಆಚರಣೆ
  • July, 22, 2022

ದಿನಾಂಕ 22-07-2022ನೇ ಶುಕ್ರವಾರದಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ವಿವೇಕನಗರ, ತೆಂಕಿಲದಲ್ಲಿ ಪೂರ್ವ ಪ್ರಾಥಮಿಕ ವಿಭಾಗದಲ್ಲಿ “ಕೇಸರಿ ದಿನ”ವನ್ನು ಆಚರಿಸಲಾಯಿತು.

ಅಂತಾರಾಷ್ರೀಯ ಒಲಿಂಪಿಯಾಡ್ನಲ್ಲಿ ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳ ವಿಶೇಷ ಸಾಧನೆ
  • July, 2022

2021-22ನೆ ಸಾಲಿನ ಅಂತಾರಾಷ್ರೀಯ ಒಲಿಂಪಿಯಾಡ್ ಪರೀಕ್ಷೆಗಳಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಅತ್ಯುತ್ತಮವಾದ ಸಾಧನೆಗಳನ್ನು ಮಾಡಿದ್ದಾರೆ.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲದಲ್ಲಿ ಕಾರ್ಗಿಲ್ ವಿಜಯೋತ್ಸವ ಹಾಗೂ ಭಾರತೀಯ ಸೈನ್ಯಕ್ಕೆ ಸೇರಿದ ಹಿರಿಯ ವಿದ್ಯಾರ್ಥಿಗಳಿಗೆ ಅಭಿನಂದನೆ
  • July, 2022

ಕಾರ್ಗಿಲ್ ನಲ್ಲಿ ನಮ್ಮದೇಶ ಕಾಯುವ ಸಹೋದರರ ಪ್ರಾಣಾರ್ಪಣೆಯನ್ನು ಸದಾ ಸ್ಮರಿಸಿಕೊಳ್ಳಬೇಕು.

ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ತೃತೀಯ ಬಹುಮಾನ
  • July, 2022

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಬೆಂಗಳೂರು ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆ ಇವರು ವಿಶ್ವ ಪರಿಸರ ದಿನದ ಅಂಗವಾಗಿ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
  • July, 2022

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ತೆಂಕಿಲ ಇಲ್ಲಿನ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ
  • July, 2022

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು, ಕೊಂಬೆಟ್ಟು ಪುತ್ತೂರು ಇಲ್ಲಿ ನಡೆದ ಪ್ರಾಥಮಿಕ ಮತ್ತು ಪ್ರೌಢ ಶಾಲಾ ವಿಭಾಗದ

ಬಾಲವನದಲ್ಲಿ ಜಿಲ್ಲಾ ಮಟ್ಟದ ಈಜು ಸ್ಪರ್ಧೆ ಉದ್ಘಾಟನೆ
  • July, 2022

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಶಿಕ್ಷಣ, ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಸಹಯೋಗ ಪುತ್ತೂರು : ದ.ಕ.ಜಿ.ಪ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ,

ಜಿಲ್ಲಾ ಮಟ್ಟದ ಪ್ರಾಥಮಿಕ U-14 ವಯೋಮಾನ ವರ್ಗದ ಬಾಲಕಿಯರ ವಿಭಾಗದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ
  • July, 2022

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ, ದ.ಕ.ಜಿ.ಪಂ.ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಮಂಗಳೂರು ಮತ್ತು ದ.ಕ.ಜಿ.ಪಂ.ಸರಕಾರಿ ಪ್ರೌಢ ಶಾಲೆ

ದರ್ಬೆಯ ಆಫೀಸರ್ ಕ್ಲಬ್ ಪುತ್ತೂರು ಇಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ
  • July, 2022

ಕರ್ನಾಟಕ ಸರಕಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲೆ ಪುತ್ತೂರು ಇದರ ಆಶ್ರಯದಲ್ಲಿ ಜುಲೈ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ, ತೆಂಕಿಲ, ಪುತ್ತೂರು ಇಲ್ಲಿಗೆ - ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಭೇಟಿ:
  • July, 2022

ಪುತ್ತೂರು ಮತ್ತು ಕಡಬ ತಾಲೂಕು ವ್ಯಾಪ್ತಿಯನ್ನು ಒಳಗೊಂಡ ಪುತ್ತೂರು ವಲಯದ ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿರುವ ಶ್ರೀ ಲೋಕೇಶ್ ಎಸ್.ಆರ್ ಅವರು ಇಂದು

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಬ್ ಬೇಸಿಗೆ ಶಿಬಿರ
 
  • May 30, 2022

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ ಪುತ್ತೂರಿನಲ್ಲಿ ಕಬ್ ಬೇಸಿಗೆ ಶಿಬಿರವು 30-5-2022 ರಂದು ಉದ್ಘಾಟನೆಗೊಂಡಿತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕ್ರೀಡಾ ತರಬೇತಿ ಶಿಬಿರವನ್ನು ಪ್ರಾರಂಭಿಸಲಾಯಿತು
  • May 02, 2022

ಈ ಕಾರ್ಯಕ್ರಮದ ಉದ್ಘಾಟನೆಯನ್ನು ತಾಲುಕು ದೈಹಿಕ ಶಿಕ್ಷಣ ಶಿಕ್ಷಕರು ಸಂಘದ ಅಧ್ಯಕ್ಷರಾದ ಮೋನಪ್ಪ ಪಟ್ಟೆ ಇವರು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು

ಪುತ್ತೂರು ತಾಲೂಕು ಮಟ್ಟದ 8ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ
  • June 21, 2022

ಯುಜ್ಯತೇ ಇತಿ ಯೋಗ:. ಯೋಗೋ ನಾಮ ಚಿತ್ತವೃತ್ತಿ ನಿರೋಧ:. ಯೋಗದಿಂದ ದೇಹಾರೋಗ್ಯ, ದೀರ್ಘಾಯುಷ್ಯ, ಶಕ್ತಿ, ಸುಖ, ನೆಮ್ಮದಿ ಪ್ರಾಪ್ತಿಯಾಗುತ್ತದೆ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಎಸ್.ಎಸ್.ಎಲ್.ಸಿ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ-ಅಭಿನಂದನೆ
  • May 31, 2022

ದಿನಾಂಕ 31/05/22 ನೇ ಮಂಗಳವಾರ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ಯಾದವ ಶ್ರೀ ಸಭಾಂಗಣ ದಲ್ಲಿ 2021-22ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ಯಲ್ಲಿ

‘ಗುರುವಂದನೆ’ ಕಾರ್ಯಕ್ರಮವು ದಿನಾಂಕ 23-05-2022ನೇ ಸೋಮವಾರದಂದು ಜರುಗಿತು
  • May 23, 2022

ಪೂರ್ವ ರೋಟರಿ ಕ್ಲಬ್ ಪುತ್ತೂರು R.I.Dist.3181 ಇದರ ವತಿಯಿಂದ 2022-23ನೇ ಸಾಲಿನಲ್ಲಿ 10ನೇ ತರಗತಿಯ ಅಂತಿಮ ಪರೀಕ್ಷೆಯಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿ

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಗಣಹೋಮ’ ಮತ್ತು ಶಾಲಾ ಪ್ರಾರಂಭೋತ್ಸವ
  • May 16, 2022

ಮೇ 16ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವದ ಪ್ರಯುಕ್ತ ಬೆಳಿಗ್ಗೆ ‘ಗಣಹೋಮ’ವು ಪುರೋಹಿತ ಶ್ರೀಮಾನ್ ರಾಜೇಶ್ ಭಟ್

ಕರ್ನಾಟಕ ರಾಜ್ಯ ಮುಕ್ತ ಫಿಡೆ ರೇಟೆಡ್ ಚೆಸ್ ಟೂರ್ನಿ
  • June 24, 2022

ಪುತ್ತೂರು ತಾಲೂಕು ಚೆಸ್ ಅಸೋಸಿಯೇಷನ್ (ರಿ) ಮತ್ತು ಒಕ್ಕಲಿಗ ಗೌಡ ಸೇವಾ ಸಂಘ(ರಿ) ಇವರ ಜಂಟಿ ಆಶ್ರಯದಲ್ಲಿ ತೆಂಕಿಲ ಒಕ್ಕಲಿಗ ಸಭಾಭವನದಲ್ಲಿ ಜೂನ್ 24ರಿಂದ