ವಿದ್ಯಾಭಾರತಿ ದಕ್ಷಿಣ ಕನ್ನಡ ಜಿಲ್ಲೆಯ ಯೋಗಾಸನ ಸ್ಪರ್ಧೆಯು ದಿನಾಂಕ 20-08-2022ರಂದು ಶ್ರೀರಾಮ ವಿದ್ಯಾಲಯ ಪಟ್ಟೂರು ಇಲ್ಲಿ ನಡೆಯಿತು
ಈ ಸ್ಪರ್ಧೆಯ ಕಿಶೋರ ವರ್ಗದ ಬಾಲಕಿಯರ ವಿಭಾಗದಲ್ಲಿ ಆತ್ಮಿಕಾ ರೈ, 9ನೇ ತರಗತಿ(ಶ್ರೀ ವಿನೋದ್ ರೈ ಮತ್ತು ಲಕ್ಷ್ಮೀ ಇವರ ಪುತ್ರಿ) ಪ್ರಕೃತಿ, 9ನೇ ತರಗತಿ(ಶ್ರೀ ಪ್ರಮೋದ್ ರೈ ಮತ್ತು ಪ್ರಭಾವತಿ ಇವರ ಪುತ್ರಿ),