ಸ್ವಾತಂತ್ರ್ಯ ಯೋಧರ ಬಲಿದಾನದ ಸ್ಮರಣೆ  ಸ್ವಾತಂತ್ರ ದಿನಾಚರಣೆಗೆ ಸಾರ್ಥಕ್ಯ - ಭಾರತೀಯ ಸೈನ್ಯದ ನಿವೃತ್ತ ಸೇನಾನಿ ಶ್ರೀ ಉದಯಶಂಕರ್ ಮಾಣಿ

ದೇಶದ ಸ್ವಾತಂತ್ರ್ಯ ಹಾಗೂ ಸುರಕ್ಷತೆಗೆ ಹೋರಾಡಿದ, ಹೋರಾಡುತ್ತಿರುವ ವೀರ ಯೋಧರ ತ್ಯಾಗ ಬಲಿದಾನಗಳನ್ನು ಸದಾ ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭಾರತೀಯ ಸೈನ್ಯದ ನಿವೃತ್ತ ಸೇನಾನಿ ಶ್ರೀ ಉದಯಶಂಕರ್ ಮಾಣಿ ಹೇಳಿದರು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ 8 ಕಬ್ ವಿದ್ಯಾರ್ಥಿಗಳು ರಾಷ್ಟ್ರಮಟ್ಟದ ಗೋಲ್ಡನ್ ಆರೋ (GOLDEN ARROW) ಪರೀಕ್ಷೆಯಲ್ಲಿ ತೇರ್ಗಡೆ

ಪುತ್ತೂರು: 2023-24ನೇ ಸಾಲಿನ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಯ ವತಿಯಿಂದ ನಡೆದ ರಾಷ್ಟ್ರಮಟ್ಟದ ಗೋಲ್ಡನ್ ಆರೋ (GOLDEN ARROW) ಪರೀಕ್ಷಾ ಶಿಬಿರದಲ್ಲಿ ಪುತ್ತೂರು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ 8 ಕಬ್ ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ.

ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಾಲೇಜಿನ ಬಿಸಿಎ ವಿಭಾಗದಿಂದ “ಆರ್ಡಿನೋ” ಕಾರ್ಯಗಾರ.

ಪುತ್ತೂರು: ದಿನಾಂಕ 28-10-2024ನೇ ಸೋಮವಾರದಂದು ತೆಂಕಿಲ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿವೇಕಾನಂದ ಕಲಾವಾಣಿಜ್ಯ ಹಾಗೂ ವಿಜ್ಞಾನ (ಸ್ವಾಯತ್ತ) ಕಾಲೇಜಿನ ಬಿಸಿಎ ವಿಭಾಗದ ವಿದ್ಯಾರ್ಥಿಗಳಿಂದ ಶಾಲೆಯ ವಿದ್ಯಾರ್ಥಿಗಳಿಗೆ “ಆರ್ಡಿನೋ” ಎನ್ನುವ ಕಾರ್ಯಾಗಾರವು ನಡೆಯಿತು.

ತಾಲೂಕು ಮಟ್ಟದ ಕ್ರೀಡಾಕೂಟ ; ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 1 ಕೂಟ ದಾಖಲೆ, 5ವೈಯಕ್ತಿಕ ಚಾಂಪಿಯನಶಿಪ್, 3 ಪ್ರಥಮ ಸಮಗ್ರ ಮತ್ತು 2 ದ್ವಿತೀಯ ಸಮಗ್ರ ತಂಡ ಪ್ರಶಸ್ತಿಗಳೊಂದಿಗೆ ಜಿಲ್ಲಾ ಮಟ್ಟಕ್ಕೆ ಆಯ್ಕೆ.

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಶಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಪುತ್ತೂರು ಮತ್ತು ಸಾಂದೀಪನಿ ಗ್ರಾಮೀಣ ಆಂಗ್ಲಮಾಧ್ಯಮ ವಿದ್ಯಾಸಂಸ್ಥೆಗಳು

ರಾಷ್ಟ್ರ ಮಟ್ಟದ INSEF ವಿಜ್ಞಾನ ಸ್ಪರ್ಧೆಯಲ್ಲಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಸಮೃದ್ಧ್ ಆರ್ ಶೆಟ್ಟಿಗೆ ಕಂಚಿನ ಪದಕ

ವಿದ್ಯಾರ್ಥಿಗಳಲ್ಲಿ ವೈಜ್ಞಾನಿಕ ಅವಿಷ್ಕಾರಗಳ ಬಗ್ಗೆ ಆಸಕ್ತಿ ಮತ್ತು ಕ್ರೀಯಾಶೀಲತೆಯನ್ನು ಬೆಳೆಸುವ ಸಲುವಾಗಿ INSEF ವತಿಯಿಂದ ಜನವರಿ 11ರಂದು ಬೆಂಗಳೂರಿನ ವಾಗ್ದೇವಿ ವಿಲಾಸ ಶಿಕ್ಷಣ ಸಂಸ್ಥೆಗಳ ಆಶ್ರಯದಲ್ಲಿ ನಡೆದ ರಾಷ್ಟಿçÃಯ ಮಟ್ಟದ ಸ್ಪರ್ಧೆಯ ಜೂನಿಯರ್

ತಾಲೂಕು ಮಟ್ಟದ ಶಾಂತಿವನ ಟ್ರಸ್ಟ್ ಸ್ಪರ್ಧೆಗಳು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಗೆ ಹಲವು ಪ್ರಶಸ್ತಿಗಳು

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ವತಿಯಿಂದ ಪುತ್ತೂರು ತಾಲೂಕು ಮಟ್ಟದ ಮಟ್ಟದ ಜ್ಞಾನವರ್ಷಿಣಿ/ ಜ್ಞಾನದರ್ಶಿನಿ ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕದ ಅಧ್ಯಯನ ಆಧಾರಿತ ವಿವಿಧ ಸ್ಪರ್ಧೆಗಳು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ

ವಿವೇಕಾನಂದ ವಿದ್ಯಾಸಂಸ್ಥೆಗಳಿಂದ ಕಾರ್ಗಿಲ್‌ ವಿಜಯೋತ್ಸವ - ಯೋಧ ನಮನ ಸುಖ ಜೀವನ, ಹಣಕ್ಕಿಂತ ದೇಶ ದೊಡ್ಡದು - ಲೆ. ಕ. ಅಶೋಕ್‌ ಕಿಣಿ

೪೦ ಪೋಷಕ ಯೋಧರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರೂ, ಹಾಲಿ ಸೈನಿಕರೂ ಸೇರಿದಂತೆ ವಿವೇಕಾನಂದ ವಿದ್ಯಾಸಂಸ್ಥೆಗಳ ವಿದ್ಯಾರ್ಥಿಗಳ ಪೋಷಕರಾಗಿರುವ ೪೦ ಯೋಧರಿಗೆ ಸನ್ಮಾನ ನಡೆದಿರುವುದು ವಿಶೇಷ ಗಮನಸೆಳೆಯಿತು.

ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ರಕ್ಷಾಬಂಧನ’

‘ರಕ್ಷಾಬAಧನ’ ಇದು ಭಾತೃತ್ವದ ಸಂದೇಶ ಸಾರುವ ಹಬ್ಬ ಈ ಸಂಭ್ರಮದ ಹಬ್ಬವನ್ನು ನಮ್ಮ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಯಾದವಶ್ರೀ ಸಭಾಂಗಣದಲ್ಲಿ ದಿನಾಂಕ 20-08-2024 ರಂದು ಆಚರಿಸಲಾಯಿತು.

ವಿವೇಕ ಕ್ರೀಡಾ ಸಂಭ್ರಮ - 2024=25

ದಿನಾಂಕ ನವೆಂಬರ್ 28 & 29 ರಂದು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲಾ ವಾರ್ಷಿಕ ಕ್ರೀಡಾಕೂಟವು ನೆರವೇರಿತು. ಈ ಕ್ರೀಡಾಕೂಟದ ಗೌರವ ವಂದನೆಯನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಪುನೀತ್ ರೈ ಕುರಿಯ ಸ್ವೀಕರಿಸಿದರು.ಈ ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಿವೇಕಾನಂದ ವಸತಿ ನಿಲಯದ ಅಧ್ಯಕ್ಷರಾದ ರಮೇಶ್ ಪ್ರಭು ಇವರು ವಹಿಸಿದರು.

-->